30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

ಕರ್ನಾಟಕ ವಿಧಾನ ಸಭೆ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಯ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳವಾದ ನಡ, ನಾವೂರು, ಇಂದಬೆಟ್ಟ, ಶಿರ್ಲಾಲು ಸುಲ್ಕೇರಿ, ಅಳದಂಗಡಿ ಉಜಿರೆ & ಬೆಳ್ತಂಗಡಿ ಯಲ್ಲಿ ರೂಟ್ ಮಾಚ್೯ ಮಾಡಲಾಯಿತು.

ವೇಣೂರು ಪೊಲೀಸ್ ಠಾಣೆಯ 4 ಸೂಕ್ಷ್ಮ ಸ್ಥಳಗಳಲ್ಲಿ ಕೇಂದ್ರದಲ್ಲೂ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲಾಯಿತು.

Related posts

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya
error: Content is protected !!