24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವಕೀಲರ ಸಂಘದ ಕಚೇರಿಗೆ ರಕ್ಷಿತ್ ಶಿವರಾಂ ಸೌಹಾರ್ಧ ಭೇಟಿ, ಸಮಾಲೋಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಕೀಲರ ಸಂಘಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ವಕೀಲರೊಂದಿಗೆ ಕೆಲವು ಸಮಯಗಳ ಕಾಲ ಮಾತುಕತೆ ನಡೆಸಿದ್ರು. ಹೈಕೋರ್ಟ್ ನ ವಕೀಲರು ಆಗಿರುವ ರಕ್ಷಿತ್ ಶಿವರಾಂ ಸಂಘದ ಅಧ್ಯಕ್ಷರು, ಸದಸ್ಯರೊಂದಿಗೆ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ರು. ಇದೇ ವೇಳೆ ಪ್ರಸ್ತುತ ಮಹತ್ವದ ವಿಷಯಗಳ ಬಗ್ಗೆ ಚರ್ಚೆ‌ ನಡೆಸಿ, ಸಂಘದ ಕುಂದು ಕೊರತೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ರು.ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಸಾದ್ ಕೆ ಎಸ್, ಪ್ರಧಾನ ಕಾರ್ಯದರ್ಶಿ ಶೈಲೇಶ್ ಟೋಸರ್, ಹಾಗೂ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು .

Related posts

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya
error: Content is protected !!