25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಕೀಲರ ಸಂಘದ ಕಚೇರಿಗೆ ರಕ್ಷಿತ್ ಶಿವರಾಂ ಸೌಹಾರ್ಧ ಭೇಟಿ, ಸಮಾಲೋಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಕೀಲರ ಸಂಘಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ವಕೀಲರೊಂದಿಗೆ ಕೆಲವು ಸಮಯಗಳ ಕಾಲ ಮಾತುಕತೆ ನಡೆಸಿದ್ರು. ಹೈಕೋರ್ಟ್ ನ ವಕೀಲರು ಆಗಿರುವ ರಕ್ಷಿತ್ ಶಿವರಾಂ ಸಂಘದ ಅಧ್ಯಕ್ಷರು, ಸದಸ್ಯರೊಂದಿಗೆ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ರು. ಇದೇ ವೇಳೆ ಪ್ರಸ್ತುತ ಮಹತ್ವದ ವಿಷಯಗಳ ಬಗ್ಗೆ ಚರ್ಚೆ‌ ನಡೆಸಿ, ಸಂಘದ ಕುಂದು ಕೊರತೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ರು.ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಸಾದ್ ಕೆ ಎಸ್, ಪ್ರಧಾನ ಕಾರ್ಯದರ್ಶಿ ಶೈಲೇಶ್ ಟೋಸರ್, ಹಾಗೂ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು .

Related posts

ಜು.12: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!