April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ: ನಿಡ್ಲೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಅವರು ಬಿಜೆಪಿ ಪಕ್ಷದ ತತ್ವ, ಸಿದ್ದಾಂತ ಹಾಗೂ ಶಾಸಕರ ಅಭಿವೃದ್ದಿ ಕಾರ್ಯಗಳನ್ನು ಮುಚ್ಚಿ ಶುಕ್ರವಾರ ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಿಡ್ಲೆ ಶಕ್ರಿಕೇಂದ್ರ ಪ್ರಮುಖ್ ನವೀನ್, ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ಪಕ್ಷದ ಪ್ರಮುಖ ಕಾರ್ಯಕರ್ತರು ಇದ್ದರು

Related posts

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya
error: Content is protected !!