July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ


ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರ ಪ್ರವಾಸ ಕಾರ್ಯಕ್ರಮ ನಿಮಿತ್ತ ಶನಿವಾರ ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದಾರೆ.

ಶನಿವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 10 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಬಳಿಕ 12 ಗಂಟೆಗೆ ಉಜಿರೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಉಜಿರೆಯಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಲಿದ್ದಾರೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!