29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಅಂಗವಾಗಿ ಎಪ್ರಿಲ್ 22 ರಂದು ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.
ಎಪ್ರಿಲ್ 22 ರಂದು ಬೆಳಿಗ್ಗೆ 7 ಗಂಟೆಗೆ ವೇಣೂರು, 8 ಗಂಟೆಗೆ ಬಜಿರೆ, 9 ಗಂಟೆಗೆ ಗುಂಡೂರಿ, 10 ಗಂಟೆಗೆ ಆರಂಬೋಡಿ, 11 ಗಂಟೆಗೆ ಹೊಸಂಗಡಿ, ಮಧ್ಯಾಹ್ನ 12 ಗಂಟೆಗೆ ಬಡಕೋಡಿ,1 ಗಂಟೆಗೆ ಕಾಶಿಪಟ್ಣ, 3 ಗಂಟೆಗೆ ಪೇರಾಡಿ, 4 ಗಂಟೆಗೆ ನಾರಾವಿ, 5 ಗಂಟೆಗೆ ಕುತ್ಲೂರು, 6 ಗಂಟೆಗೆ ಕೊಕ್ರಾಡಿ, 7 ಗಂಟೆಗೆ ಸಾವ್ಯ, 8 ಗಂಟೆಗೆ ಅಂಡಿಂಜೆಗೆ ಭೇಟಿ ನೀಡಿ ಮತದಾರರನ್ನು ಬೇಟಿ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ ಉಪಸ್ಥಿತರಿರುವರು ಎಂದು ಬಿಜೆಪಿ ಮಾಧ್ಯಮ ಸಂಚಾಲಕ ರಾಜೇಶ್ ಪೆಂರ್ಬುಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya
error: Content is protected !!