September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಹರೀಶ್ ಪೂಂಜ ಅವರು ಚುನಾವಣಾ ಪ್ರಚಾರದ ಅಂಗವಾಗಿ ಎಪ್ರಿಲ್ 22 ರಂದು ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.
ಎಪ್ರಿಲ್ 22 ರಂದು ಬೆಳಿಗ್ಗೆ 7 ಗಂಟೆಗೆ ವೇಣೂರು, 8 ಗಂಟೆಗೆ ಬಜಿರೆ, 9 ಗಂಟೆಗೆ ಗುಂಡೂರಿ, 10 ಗಂಟೆಗೆ ಆರಂಬೋಡಿ, 11 ಗಂಟೆಗೆ ಹೊಸಂಗಡಿ, ಮಧ್ಯಾಹ್ನ 12 ಗಂಟೆಗೆ ಬಡಕೋಡಿ,1 ಗಂಟೆಗೆ ಕಾಶಿಪಟ್ಣ, 3 ಗಂಟೆಗೆ ಪೇರಾಡಿ, 4 ಗಂಟೆಗೆ ನಾರಾವಿ, 5 ಗಂಟೆಗೆ ಕುತ್ಲೂರು, 6 ಗಂಟೆಗೆ ಕೊಕ್ರಾಡಿ, 7 ಗಂಟೆಗೆ ಸಾವ್ಯ, 8 ಗಂಟೆಗೆ ಅಂಡಿಂಜೆಗೆ ಭೇಟಿ ನೀಡಿ ಮತದಾರರನ್ನು ಬೇಟಿ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ ಉಪಸ್ಥಿತರಿರುವರು ಎಂದು ಬಿಜೆಪಿ ಮಾಧ್ಯಮ ಸಂಚಾಲಕ ರಾಜೇಶ್ ಪೆಂರ್ಬುಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya
error: Content is protected !!