September 6, 2026
ವರದಿಶಾಲಾ ಕಾಲೇಜು

ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ

ವೇಣೂರು: 2022- 23ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100% ಫಲಿತಾಂಶ ಬಂದಿದೆ.

ಕಾಲೇಜಿನಿಂದ ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿಜ್ಞಾನ ವಿಭಾಗದಲ್ಲಿ 17 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಭಾನುತೇಜಾ ರೆಡ್ಡಿ545, ಪ್ರಜ್ವಲ್ ಪೂಜಾರಿ 545, ಮಾನ್ಯತಾ 532. ಹಾಗೂ ವಾಣಿಜ್ಯ ವಿಭಾಗದಲ್ಲಿ 17 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಸಾಯಿಪ್ರಸಾದ್ 547, ವೀಕ್ಷಿತಾ 542, ಪ್ರಣಮ್ಯ 539,ಶರಣ್ಯ 534 ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹೋರಾಟ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ, ಮನವಿ ಸಲ್ಲಿಕೆ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya
error: Content is protected !!