23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

ಗುರುವಾಯನಕೆರೆ: ಇಲ್ಲಿಯ ಶಾರದಾ ನಗರದ ನಿವಾಸಿ ದಿ| ವಾಮನ ನಾಯಕ್ ಮತ್ತು ಶ್ರೀಮತಿ ವಾರಿಜಾ ನಾಯಕ್ ದಂಪತಿಯ ಪುತ್ರಿ ಕು.ಜಯ ಭಾರತಿ(51ವ) ನಾಯಕ್ ರವರು ಎ .21 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಸಹೋದರರಾದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ತಾಲೂಕು ಪಂಚಾಯತ್ ಸದಸ್ಯರಾದ ಮತ್ತು ಪ್ರಸ್ತುತ ಜಿ.ಎಸ್.ಬಿ ಸಮಾಜದ ಅಧ್ಯಕ್ಷ ಗೋಪಿನಾಥ್ ನಾಯಕ್, ಪಂಡರೀನಾಥ್ ನಾಯಕ್, ಕಾಶೀನಾಥ್ ನಾಯಕ್, ಶ್ರೀನಾಥ್ ನಾಯಕ್ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಕರಿಯ ಗೌಡ ಕೆರೆಗೆ ಬಿದ್ದು ಮೃತ್ಯು

Suddi Udaya
error: Content is protected !!