September 6, 2026
ನಿಧನ

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

ಗುರುವಾಯನಕೆರೆ: ಇಲ್ಲಿಯ ಶಾರದಾ ನಗರದ ನಿವಾಸಿ ದಿ| ವಾಮನ ನಾಯಕ್ ಮತ್ತು ಶ್ರೀಮತಿ ವಾರಿಜಾ ನಾಯಕ್ ದಂಪತಿಯ ಪುತ್ರಿ ಕು.ಜಯ ಭಾರತಿ(51ವ) ನಾಯಕ್ ರವರು ಎ .21 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಸಹೋದರರಾದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ತಾಲೂಕು ಪಂಚಾಯತ್ ಸದಸ್ಯರಾದ ಮತ್ತು ಪ್ರಸ್ತುತ ಜಿ.ಎಸ್.ಬಿ ಸಮಾಜದ ಅಧ್ಯಕ್ಷ ಗೋಪಿನಾಥ್ ನಾಯಕ್, ಪಂಡರೀನಾಥ್ ನಾಯಕ್, ಕಾಶೀನಾಥ್ ನಾಯಕ್, ಶ್ರೀನಾಥ್ ನಾಯಕ್ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ನಾವೂರು ಡೊಂಬ ಗೌಡ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya
error: Content is protected !!