ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ಕರ್ನಾಟಕ ವಿಧಾನ ಸಭೆ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಯ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳವಾದ ನಡ, ನಾವೂರು, ಇಂದಬೆಟ್ಟ, ಶಿರ್ಲಾಲು ಸುಲ್ಕೇರಿ, ಅಳದಂಗಡಿ ಉಜಿರೆ & ಬೆಳ್ತಂಗಡಿ ಯಲ್ಲಿ ರೂಟ್ ಮಾಚ್೯ ಮಾಡಲಾಯಿತು.

ವೇಣೂರು ಪೊಲೀಸ್ ಠಾಣೆಯ 4 ಸೂಕ್ಷ್ಮ ಸ್ಥಳಗಳಲ್ಲಿ ಕೇಂದ್ರದಲ್ಲೂ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲಾಯಿತು.

Leave a Comment

error: Content is protected !!