July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಕೀಲರ ಸಂಘದ ಕಚೇರಿಗೆ ರಕ್ಷಿತ್ ಶಿವರಾಂ ಸೌಹಾರ್ಧ ಭೇಟಿ, ಸಮಾಲೋಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಕೀಲರ ಸಂಘಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ವಕೀಲರೊಂದಿಗೆ ಕೆಲವು ಸಮಯಗಳ ಕಾಲ ಮಾತುಕತೆ ನಡೆಸಿದ್ರು. ಹೈಕೋರ್ಟ್ ನ ವಕೀಲರು ಆಗಿರುವ ರಕ್ಷಿತ್ ಶಿವರಾಂ ಸಂಘದ ಅಧ್ಯಕ್ಷರು, ಸದಸ್ಯರೊಂದಿಗೆ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ರು. ಇದೇ ವೇಳೆ ಪ್ರಸ್ತುತ ಮಹತ್ವದ ವಿಷಯಗಳ ಬಗ್ಗೆ ಚರ್ಚೆ‌ ನಡೆಸಿ, ಸಂಘದ ಕುಂದು ಕೊರತೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ರು.ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಸಾದ್ ಕೆ ಎಸ್, ಪ್ರಧಾನ ಕಾರ್ಯದರ್ಶಿ ಶೈಲೇಶ್ ಟೋಸರ್, ಹಾಗೂ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು .

Related posts

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!