September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಆಡಳಿತ ಮಂಡಳಿ ಸಭೆ ಎ.22 ರಂದು ಕೊಕ್ಕಡ ಮರಿಯಾಕೃಪಾ ಕಚೇರಿಯಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ರಾಜ್ಯದಲ್ಲಿ ಮತದಾನದ ಅರಿವು ಮೂಡಿಸುವುದು. ಶೇಕಡಾ ನೂರರಷ್ಟು ಮತದಾನ ಮಾಡಲು ಜಾಗ್ರತಿ ಮಾಡುವುದು, ಅಶಕ್ತರಿಗೆ ದಾನ್ ಕಾರ್ಯಕ್ರಮ, ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಮುಂತಾದ ರಾಷ್ಟ್ರೀಯ ಸೇವಾ ಚಟುವಟಿಕೆಗಳನ್ನು ನಡೆಸಲು ನಿರ್ಧರಿಸಲಾಯಿತು.

ಜೋಸೆಫ್ ಪಿರೇರಾ ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶುಭ ಹಾರೈಸಿದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya
error: Content is protected !!