22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

ಬೆಳ್ತಂಗಡಿ: ಜೆಡಿಎಸ್ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಚುನಾವಣೆಯ ನಿಮಿತ್ತ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ‌ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು, ಸಹೋದರ ಡಿ‌ ಹರ್ಷೇಂದ್ರ ಕುಮಾರ್ ಅವರನ್ನು, ಶ್ರೀರಾಮ ಕ್ಷೇತ್ರದ ಪೀಠಾಧಿಪತಿಗಳಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು, ಅಸ್ಸಯ್ಯಿದ್ ಕಾಜೂರು ತಂಙಳ್ ಅವರನ್ನು, ಬೇಟಿ ಮಾಡಿದರು.

ಕಾಜೂರು ದರ್ಗಾಶರೀಫ್ ನಲ್ಲಿ ಚಾದರ ಅರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧರ್ಮಸ್ಥಳ ಭೇಟಿಯ ವೇಳೆ ಅಭ್ಯರ್ಥಿ ಕಡೆಯಿಂದ ಪೂಜ್ಯ ಹೆಗ್ಗಡೆಯವರನ್ನು, ಕನ್ಯಾಡಿ ಸ್ವಾಮೀಜಿಯವರನ್ನು ಶಾಲು ಹೊದೆಸಿ ಗೌರವಿಸಲಾಯಿತು. ಶ್ರೀರಾಮ ಕ್ಷೇತ್ರದಲ್ಲಿ ಸ್ವಾಮೀಜಿಯವರು ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರನ್ನು ಸನ್ಮಾನಿಸಿ ಮಾರ್ಗದರ್ಶನ ನೀಡಿದರು.

ಪಕ್ಷದ ಕಾರ್ಯಾಧ್ಯಕ್ಷ ರಾಮ ಆಚಾರಿ, ಸಂ.ಕಾರ್ಯದರ್ಶಿ ಹೆಚ್.ಎನ್ ನಾಗರಾಜ್, ಅಲ್ಪಸಂಖ್ಯಾತ ಘಟಕದ ಪ್ರ. ಕಾರ್ಯದರ್ಶಿ ಶಾಹಿದ್ ಪಾದೆ, ಮಹೇಶ್ ಪಿ.ಜಿ ಉಜಿರೆ ಉಪಸ್ಥಿತರಿದ್ದರು

Related posts

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಭಾರತ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಅಳದಂಗಡಿಗೆ ಆಗಮಿಸುವ ಹಿನ್ನೆಲೆ ಕಬಡ್ಡಿ ಅಸೋಸಿಯೇಷನ್ ನಿಂದ ಜಂಟಿ ಸಮಾಲೋಚನಾ ಸಭೆ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya
error: Content is protected !!