September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಆಡಳಿತ ಮಂಡಳಿ ಸಭೆ ಎ.22 ರಂದು ಕೊಕ್ಕಡ ಮರಿಯಾಕೃಪಾ ಕಚೇರಿಯಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ರಾಜ್ಯದಲ್ಲಿ ಮತದಾನದ ಅರಿವು ಮೂಡಿಸುವುದು. ಶೇಕಡಾ ನೂರರಷ್ಟು ಮತದಾನ ಮಾಡಲು ಜಾಗ್ರತಿ ಮಾಡುವುದು, ಅಶಕ್ತರಿಗೆ ದಾನ್ ಕಾರ್ಯಕ್ರಮ, ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಮುಂತಾದ ರಾಷ್ಟ್ರೀಯ ಸೇವಾ ಚಟುವಟಿಕೆಗಳನ್ನು ನಡೆಸಲು ನಿರ್ಧರಿಸಲಾಯಿತು.

ಜೋಸೆಫ್ ಪಿರೇರಾ ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶುಭ ಹಾರೈಸಿದರು. ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya
error: Content is protected !!