ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ. 21 ರಂದು , ಶ್ರೀ ಕ್ಷೇತ್ರ ಕಟಪಾಡಿ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪರಮಪೂಜ್ಯ ಅನಂತ ಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳನ್ನು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

Leave a Comment

error: Content is protected !!