22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ. 21 ರಂದು , ಶ್ರೀ ಕ್ಷೇತ್ರ ಕಟಪಾಡಿ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪರಮಪೂಜ್ಯ ಅನಂತ ಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳನ್ನು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

Related posts

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!