25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ. 21 ರಂದು , ಶ್ರೀ ಕ್ಷೇತ್ರ ಕಟಪಾಡಿ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪರಮಪೂಜ್ಯ ಅನಂತ ಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳನ್ನು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

Related posts

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya
error: Content is protected !!