ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ: ಧರ್ಮಸ್ಥಳ ದೊಂಡೋಲೆ ನಿವಾಸಿ ದಿ| ಕೃಷ್ಣ ಶೆಟ್ಟಿಯವರ ಪುತ್ರ ಸಂತೋಷ್ ಶೆಟ್ಟಿ (37ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಅವಿವಾಹಿತರಾಗಿದ್ದು, ಧರ್ಮಸ್ಥಳದಲ್ಲಿ ಅಂಗಡಿ ವ್ಯಾಪಾರಿಯಾಗಿದ್ದರು.

ಮೃತರು ತಾಯಿ, ಸಹೋದರಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!