24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಬೆಳ್ತಂಗಡಿ: ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿ ವತಿಯಿಂದ ಪೂರ್ವ ನಿಗದಿಯಂತೆ ಇಂದು (ಎ.22 ರಂದು) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಾಯಿತು.

ಡಾ. ಹೆಗ್ಗಡೆಯವರು ಪೂರ್ಣ ಮನಸ್ಸಿನಿಂದ ಕಾಯ೯ಕ್ರಮಕ್ಕೆ ಬರಲು ಒಪ್ಪಿದ್ದು , ಅವರ ಸಲಹೆಯಂತೆ ಕಾರ್ಯಕ್ರಮದ ದಿನಾಂಕ ಬದಲಾಯಿಸಲಾಗಿದ್ದು, ಜುಲೈ 8 ಶನಿವಾರ ಅಪರಾಹ್ನ 2ರ ನಂತರ ನಡೆಸುವುದೆಂದು ನಿಧ೯ರಿಸಲಾಗಿದೆ‌ .

ಡಾ. ಹೆಗ್ಗಡೆ ಭೇಟಿ ವೇಳೆ ಸಮಿತಿ ಸಂಚಾಲಕ ಸಂಪತ್ ಸುವರ್ಣ, ಅಶೋಕ್ ಭಟ್ ಉಜಿರೆ, ಭುಜಬಲಿ ಧರ್ಮಸ್ಥಳ, ಡಾ. ಭಾಸ್ಕರ ಹೆಗಡೆ, ಡಾ. ಶ್ರೀನಾಥ್ ಎಂ.ಪಿ., ಜಯಶಂಕರ ಶರ್ಮ, ಪ್ರಶಾಂತ್ ಬಳಂಜ,ದಯಾನಂದ ಬೆಳಾಲು, ಲಕ್ಷ್ಮೀ ಮಚ್ಚಿನ ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!