25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಬೆಳ್ತಂಗಡಿ: ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿ ವತಿಯಿಂದ ಪೂರ್ವ ನಿಗದಿಯಂತೆ ಇಂದು (ಎ.22 ರಂದು) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಾಯಿತು.

ಡಾ. ಹೆಗ್ಗಡೆಯವರು ಪೂರ್ಣ ಮನಸ್ಸಿನಿಂದ ಕಾಯ೯ಕ್ರಮಕ್ಕೆ ಬರಲು ಒಪ್ಪಿದ್ದು , ಅವರ ಸಲಹೆಯಂತೆ ಕಾರ್ಯಕ್ರಮದ ದಿನಾಂಕ ಬದಲಾಯಿಸಲಾಗಿದ್ದು, ಜುಲೈ 8 ಶನಿವಾರ ಅಪರಾಹ್ನ 2ರ ನಂತರ ನಡೆಸುವುದೆಂದು ನಿಧ೯ರಿಸಲಾಗಿದೆ‌ .

ಡಾ. ಹೆಗ್ಗಡೆ ಭೇಟಿ ವೇಳೆ ಸಮಿತಿ ಸಂಚಾಲಕ ಸಂಪತ್ ಸುವರ್ಣ, ಅಶೋಕ್ ಭಟ್ ಉಜಿರೆ, ಭುಜಬಲಿ ಧರ್ಮಸ್ಥಳ, ಡಾ. ಭಾಸ್ಕರ ಹೆಗಡೆ, ಡಾ. ಶ್ರೀನಾಥ್ ಎಂ.ಪಿ., ಜಯಶಂಕರ ಶರ್ಮ, ಪ್ರಶಾಂತ್ ಬಳಂಜ,ದಯಾನಂದ ಬೆಳಾಲು, ಲಕ್ಷ್ಮೀ ಮಚ್ಚಿನ ಉಪಸ್ಥಿತರಿದ್ದರು.

Related posts

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!