22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಬೆಳ್ತಂಗಡಿ: ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿ ವತಿಯಿಂದ ಪೂರ್ವ ನಿಗದಿಯಂತೆ ಇಂದು (ಎ.22 ರಂದು) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಾಯಿತು.

ಡಾ. ಹೆಗ್ಗಡೆಯವರು ಪೂರ್ಣ ಮನಸ್ಸಿನಿಂದ ಕಾಯ೯ಕ್ರಮಕ್ಕೆ ಬರಲು ಒಪ್ಪಿದ್ದು , ಅವರ ಸಲಹೆಯಂತೆ ಕಾರ್ಯಕ್ರಮದ ದಿನಾಂಕ ಬದಲಾಯಿಸಲಾಗಿದ್ದು, ಜುಲೈ 8 ಶನಿವಾರ ಅಪರಾಹ್ನ 2ರ ನಂತರ ನಡೆಸುವುದೆಂದು ನಿಧ೯ರಿಸಲಾಗಿದೆ‌ .

ಡಾ. ಹೆಗ್ಗಡೆ ಭೇಟಿ ವೇಳೆ ಸಮಿತಿ ಸಂಚಾಲಕ ಸಂಪತ್ ಸುವರ್ಣ, ಅಶೋಕ್ ಭಟ್ ಉಜಿರೆ, ಭುಜಬಲಿ ಧರ್ಮಸ್ಥಳ, ಡಾ. ಭಾಸ್ಕರ ಹೆಗಡೆ, ಡಾ. ಶ್ರೀನಾಥ್ ಎಂ.ಪಿ., ಜಯಶಂಕರ ಶರ್ಮ, ಪ್ರಶಾಂತ್ ಬಳಂಜ,ದಯಾನಂದ ಬೆಳಾಲು, ಲಕ್ಷ್ಮೀ ಮಚ್ಚಿನ ಉಪಸ್ಥಿತರಿದ್ದರು.

Related posts

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ: ವರ್ತಕರ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದಪ್ರದಾನ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya
error: Content is protected !!