September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಬೆಳ್ತಂಗಡಿ: ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿ ವತಿಯಿಂದ ಪೂರ್ವ ನಿಗದಿಯಂತೆ ಇಂದು (ಎ.22 ರಂದು) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಾಯಿತು.

ಡಾ. ಹೆಗ್ಗಡೆಯವರು ಪೂರ್ಣ ಮನಸ್ಸಿನಿಂದ ಕಾಯ೯ಕ್ರಮಕ್ಕೆ ಬರಲು ಒಪ್ಪಿದ್ದು , ಅವರ ಸಲಹೆಯಂತೆ ಕಾರ್ಯಕ್ರಮದ ದಿನಾಂಕ ಬದಲಾಯಿಸಲಾಗಿದ್ದು, ಜುಲೈ 8 ಶನಿವಾರ ಅಪರಾಹ್ನ 2ರ ನಂತರ ನಡೆಸುವುದೆಂದು ನಿಧ೯ರಿಸಲಾಗಿದೆ‌ .

ಡಾ. ಹೆಗ್ಗಡೆ ಭೇಟಿ ವೇಳೆ ಸಮಿತಿ ಸಂಚಾಲಕ ಸಂಪತ್ ಸುವರ್ಣ, ಅಶೋಕ್ ಭಟ್ ಉಜಿರೆ, ಭುಜಬಲಿ ಧರ್ಮಸ್ಥಳ, ಡಾ. ಭಾಸ್ಕರ ಹೆಗಡೆ, ಡಾ. ಶ್ರೀನಾಥ್ ಎಂ.ಪಿ., ಜಯಶಂಕರ ಶರ್ಮ, ಪ್ರಶಾಂತ್ ಬಳಂಜ,ದಯಾನಂದ ಬೆಳಾಲು, ಲಕ್ಷ್ಮೀ ಮಚ್ಚಿನ ಉಪಸ್ಥಿತರಿದ್ದರು.

Related posts

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!