23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

ಕೊಯ್ಯೂರು: ಬೆಳ್ತಂಗಡಿ ತಾಲೂಕು ಕೊಯ್ಯುರು ಗ್ರಾಮದ ಬಜಿಲ ಸಂತ್ಯೋಡಿ ರಮೇಶ್ ಭಟ್ ಮತ್ತು ಶಾಂತ ಭಟ್ ಅವರ ಪುತ್ರಿ ಸಹನ ಭಟ್ ಅವರು ದ್ವಿತೀಯ ಪಿ ಯು ಸಿ ಯಲ್ಲಿ 573 ಅಂಕ ಪಡೆದು ಶೇಕಡಾ 95.5 ಪಡೆದಿರುತಾರೆ,

ಇವರನ್ನು ಬಿಜೆಪಿ ಬೂತ್ ವತಿಯಿಂದ ಗೌರವಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಿತ,ಮಹಶಕ್ತಿ ಕೇಂದ್ರ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ, ಶಕ್ತಿ ಕೇಂದ್ರ ಅಧ್ಯಕ್ಷ ತಾರಾನಾಥ ಗೌಡ ಬಜಿಲ,ಬೂತ್ ಅಧ್ಯಕ್ಷ ಚಂದ್ರ ಶೇಖರ್ ಉಗ್ರೋಡಿ, ಕಾರ್ಯದರ್ಶಿ ಅಶೋಕ ಪೂಜಾರಿ, ಪಂಚಾಯತ್ ಸದಸ್ಯರಾದ ಹರೀಶ್ ಗೌಡ ಬಜಿಲ, ಚಂದ್ರವತಿ, ಕಾರ್ಯಕರ್ತರಾದ ದಿನೇಶ್ ಗೌಡ ದೇಬುಗ, ಸತೀಶ್ ದೇಬುಗ ಉಪಸ್ಥಿತರಿದ್ದರು.

Related posts

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!