22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

ಕೊಯ್ಯೂರು: ಬೆಳ್ತಂಗಡಿ ತಾಲೂಕು ಕೊಯ್ಯುರು ಗ್ರಾಮದ ಬಜಿಲ ಸಂತ್ಯೋಡಿ ರಮೇಶ್ ಭಟ್ ಮತ್ತು ಶಾಂತ ಭಟ್ ಅವರ ಪುತ್ರಿ ಸಹನ ಭಟ್ ಅವರು ದ್ವಿತೀಯ ಪಿ ಯು ಸಿ ಯಲ್ಲಿ 573 ಅಂಕ ಪಡೆದು ಶೇಕಡಾ 95.5 ಪಡೆದಿರುತಾರೆ,

ಇವರನ್ನು ಬಿಜೆಪಿ ಬೂತ್ ವತಿಯಿಂದ ಗೌರವಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಿತ,ಮಹಶಕ್ತಿ ಕೇಂದ್ರ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ, ಶಕ್ತಿ ಕೇಂದ್ರ ಅಧ್ಯಕ್ಷ ತಾರಾನಾಥ ಗೌಡ ಬಜಿಲ,ಬೂತ್ ಅಧ್ಯಕ್ಷ ಚಂದ್ರ ಶೇಖರ್ ಉಗ್ರೋಡಿ, ಕಾರ್ಯದರ್ಶಿ ಅಶೋಕ ಪೂಜಾರಿ, ಪಂಚಾಯತ್ ಸದಸ್ಯರಾದ ಹರೀಶ್ ಗೌಡ ಬಜಿಲ, ಚಂದ್ರವತಿ, ಕಾರ್ಯಕರ್ತರಾದ ದಿನೇಶ್ ಗೌಡ ದೇಬುಗ, ಸತೀಶ್ ದೇಬುಗ ಉಪಸ್ಥಿತರಿದ್ದರು.

Related posts

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ ವತಿಯಿಂದ ಮಂಗಳತೇರು ಶಾಲೆಯಲ್ಲಿ ನಾಯಕತ್ವ ಶಿಬಿರ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya
error: Content is protected !!