23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

ಕೊಯ್ಯೂರು: ಬೆಳ್ತಂಗಡಿ ತಾಲೂಕು ಕೊಯ್ಯುರು ಗ್ರಾಮದ ಬಜಿಲ ಸಂತ್ಯೋಡಿ ರಮೇಶ್ ಭಟ್ ಮತ್ತು ಶಾಂತ ಭಟ್ ಅವರ ಪುತ್ರಿ ಸಹನ ಭಟ್ ಅವರು ದ್ವಿತೀಯ ಪಿ ಯು ಸಿ ಯಲ್ಲಿ 573 ಅಂಕ ಪಡೆದು ಶೇಕಡಾ 95.5 ಪಡೆದಿರುತಾರೆ,

ಇವರನ್ನು ಬಿಜೆಪಿ ಬೂತ್ ವತಿಯಿಂದ ಗೌರವಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಿತ,ಮಹಶಕ್ತಿ ಕೇಂದ್ರ ಅಧ್ಯಕ್ಷ ದಾಮೋದರ ಗೌಡ ಬೆರ್ಕೆ, ಶಕ್ತಿ ಕೇಂದ್ರ ಅಧ್ಯಕ್ಷ ತಾರಾನಾಥ ಗೌಡ ಬಜಿಲ,ಬೂತ್ ಅಧ್ಯಕ್ಷ ಚಂದ್ರ ಶೇಖರ್ ಉಗ್ರೋಡಿ, ಕಾರ್ಯದರ್ಶಿ ಅಶೋಕ ಪೂಜಾರಿ, ಪಂಚಾಯತ್ ಸದಸ್ಯರಾದ ಹರೀಶ್ ಗೌಡ ಬಜಿಲ, ಚಂದ್ರವತಿ, ಕಾರ್ಯಕರ್ತರಾದ ದಿನೇಶ್ ಗೌಡ ದೇಬುಗ, ಸತೀಶ್ ದೇಬುಗ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya
error: Content is protected !!