September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಘಟಕದ ವತಿಯಿಂದ ಎ.22ರಂದು ಉಜಿರೆಯ ಶ್ರೀಕೃಷ್ಣಾನುಗ್ರಹದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಪರ ಪ್ರಚಾರ ಸಭೆಯಲ್ಲಿ ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಅಭ್ಯರ್ಥಿ ರಕ್ಷಿತ್ ಶಿವರಾಂ, ಪುತ್ತೂರು ಅಭ್ಯರ್ಥಿ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ರಾಜ್ಯ ಪ್ರಮುಖರಾದ ಎಂ.ಜಿ ಹೆಗ್ಡೆ ಅವರು ಪ್ರಧಾನ ಭಾಷಣ ಮಾಡಿದರು.

ಎ.ಐ.ಸಿ.ಸಿ ವೀಕ್ಷಕ ಶಾಸಕ ಸಂಜೀವ್ ಜೋಸೆಫ್ , ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ಕೆ. ವಸಂತ ಬಂಗೇರ, ಮಾಜಿ ಸಚಿವ ಅಭಯಚಂದ್ರ ಜೈನ್, ಕೆ. ಪಿ. ಸಿ. ಸಿ ಸಂಯೋಜಕ ಶಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ. ಗೌಡ, ಪಕ್ಷದ ಮುಖಂಡರುಗಳಾದ ಅಬ್ದುಲ್‌ರಹಿಮಾನ್ ಪಡ್ಪು, ನ್ಯಾಯವಾದಿ ಭಗೀರಥ ಜಿ, ಧರಣೇಂದ್ರ ಕುಮಾರ್, ಶಾಹುಲ್ ಹಮೀದ್, ಶೇಖರ ಕುಕ್ಕೇಡಿ, ಕೇಶವ ಗೌಡ ಬೆಳಾಲು, ಮೋಹನ್ ಶೆಟ್ಟಿಗಾರ್, ಬಿ.ಕೆ ವಸಂತ, ಮಹಮ್ಮದ್ ಹನೀಫ್, ಜೆಸಿಂತಾ ಮೋನಿಸ್, ಲೋಕೇಶ್ವರಿ ವಿನಯಚಂದ್ರ, ನಮಿತಾ ಪೂಜಾರಿ, ಅಶ್ರಫ್ ನೆರಿಯ, ಸಲೀಂ ಗುರುವಾಯನಕೆರೆ, ಸತೀಶ್ ಕುಮಾರ್ ಕಾಶಿಪಟ್ಣ, ಪ್ರಶಾಂತ ವೇಗಸ್, ಮನೋಹರ ಕುಮಾರ್ ಇಳಂತಿಲ, ಜಗದೀಶ್ ಡಿ, ಅಭಿನಂದನ್ ಹರೀಶ್, ಯು.ಎ ಹಮೀದ್, ಹನೀಫ್, ಜೈಸನ್ ಬಟ್ಯಾಲ್ ಬಿ.ಕೆ ವಸಂತ, ವಂದನಾ ಭಂಡಾರಿ, ಮಹಮ್ಮದ್ ರಫಿ ಬೆಳ್ತಂಗಡಿ, ಪ್ರಶಾಂತ ಮಚ್ವಿನ, ಪದ್ಮನಾಭ ಸಾಲಿಯಾನ್, ಬಿ.ಎಂ ಹಮೀದ್, ರಾಜಶೇಖರ ಶೆಟ್ಟಿ ಮಡಂತ್ಯಾರು, ಉಷಾಶರತ್, ಹಾಜೀರಾ, ಸೆಭಾಸ್ಟಿನ್ ಕಳೆಂಜ, ವಿನ್ಸೆಂಟ್ ಮಡಂತ್ಯಾರು, ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!