23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಘಟಕದ ವತಿಯಿಂದ ಎ.22ರಂದು ಉಜಿರೆಯ ಶ್ರೀಕೃಷ್ಣಾನುಗ್ರಹದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಪರ ಪ್ರಚಾರ ಸಭೆಯಲ್ಲಿ ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಅಭ್ಯರ್ಥಿ ರಕ್ಷಿತ್ ಶಿವರಾಂ, ಪುತ್ತೂರು ಅಭ್ಯರ್ಥಿ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ರಾಜ್ಯ ಪ್ರಮುಖರಾದ ಎಂ.ಜಿ ಹೆಗ್ಡೆ ಅವರು ಪ್ರಧಾನ ಭಾಷಣ ಮಾಡಿದರು.

ಎ.ಐ.ಸಿ.ಸಿ ವೀಕ್ಷಕ ಶಾಸಕ ಸಂಜೀವ್ ಜೋಸೆಫ್ , ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ಕೆ. ವಸಂತ ಬಂಗೇರ, ಮಾಜಿ ಸಚಿವ ಅಭಯಚಂದ್ರ ಜೈನ್, ಕೆ. ಪಿ. ಸಿ. ಸಿ ಸಂಯೋಜಕ ಶಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ. ಗೌಡ, ಪಕ್ಷದ ಮುಖಂಡರುಗಳಾದ ಅಬ್ದುಲ್‌ರಹಿಮಾನ್ ಪಡ್ಪು, ನ್ಯಾಯವಾದಿ ಭಗೀರಥ ಜಿ, ಧರಣೇಂದ್ರ ಕುಮಾರ್, ಶಾಹುಲ್ ಹಮೀದ್, ಶೇಖರ ಕುಕ್ಕೇಡಿ, ಕೇಶವ ಗೌಡ ಬೆಳಾಲು, ಮೋಹನ್ ಶೆಟ್ಟಿಗಾರ್, ಬಿ.ಕೆ ವಸಂತ, ಮಹಮ್ಮದ್ ಹನೀಫ್, ಜೆಸಿಂತಾ ಮೋನಿಸ್, ಲೋಕೇಶ್ವರಿ ವಿನಯಚಂದ್ರ, ನಮಿತಾ ಪೂಜಾರಿ, ಅಶ್ರಫ್ ನೆರಿಯ, ಸಲೀಂ ಗುರುವಾಯನಕೆರೆ, ಸತೀಶ್ ಕುಮಾರ್ ಕಾಶಿಪಟ್ಣ, ಪ್ರಶಾಂತ ವೇಗಸ್, ಮನೋಹರ ಕುಮಾರ್ ಇಳಂತಿಲ, ಜಗದೀಶ್ ಡಿ, ಅಭಿನಂದನ್ ಹರೀಶ್, ಯು.ಎ ಹಮೀದ್, ಹನೀಫ್, ಜೈಸನ್ ಬಟ್ಯಾಲ್ ಬಿ.ಕೆ ವಸಂತ, ವಂದನಾ ಭಂಡಾರಿ, ಮಹಮ್ಮದ್ ರಫಿ ಬೆಳ್ತಂಗಡಿ, ಪ್ರಶಾಂತ ಮಚ್ವಿನ, ಪದ್ಮನಾಭ ಸಾಲಿಯಾನ್, ಬಿ.ಎಂ ಹಮೀದ್, ರಾಜಶೇಖರ ಶೆಟ್ಟಿ ಮಡಂತ್ಯಾರು, ಉಷಾಶರತ್, ಹಾಜೀರಾ, ಸೆಭಾಸ್ಟಿನ್ ಕಳೆಂಜ, ವಿನ್ಸೆಂಟ್ ಮಡಂತ್ಯಾರು, ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ.

Related posts

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya
error: Content is protected !!