22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿ

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಘಟಕದ ವತಿಯಿಂದ ಎ.22ರಂದು ಉಜಿರೆಯ ಶ್ರೀಕೃಷ್ಣಾನುಗ್ರಹದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಪರ ಪ್ರಚಾರ ಸಭೆಯಲ್ಲಿ ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಅಭ್ಯರ್ಥಿ ರಕ್ಷಿತ್ ಶಿವರಾಂ, ಪುತ್ತೂರು ಅಭ್ಯರ್ಥಿ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ರಾಜ್ಯ ಪ್ರಮುಖರಾದ ಎಂ.ಜಿ ಹೆಗ್ಡೆ ಅವರು ಪ್ರಧಾನ ಭಾಷಣ ಮಾಡಿದರು.

ಎ.ಐ.ಸಿ.ಸಿ ವೀಕ್ಷಕ ಶಾಸಕ ಸಂಜೀವ್ ಜೋಸೆಫ್ , ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ಕೆ. ವಸಂತ ಬಂಗೇರ, ಮಾಜಿ ಸಚಿವ ಅಭಯಚಂದ್ರ ಜೈನ್, ಕೆ. ಪಿ. ಸಿ. ಸಿ ಸಂಯೋಜಕ ಶಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ. ಗೌಡ, ಪಕ್ಷದ ಮುಖಂಡರುಗಳಾದ ಅಬ್ದುಲ್‌ರಹಿಮಾನ್ ಪಡ್ಪು, ನ್ಯಾಯವಾದಿ ಭಗೀರಥ ಜಿ, ಧರಣೇಂದ್ರ ಕುಮಾರ್, ಶಾಹುಲ್ ಹಮೀದ್, ಶೇಖರ ಕುಕ್ಕೇಡಿ, ಕೇಶವ ಗೌಡ ಬೆಳಾಲು, ಮೋಹನ್ ಶೆಟ್ಟಿಗಾರ್, ಬಿ.ಕೆ ವಸಂತ, ಮಹಮ್ಮದ್ ಹನೀಫ್, ಜೆಸಿಂತಾ ಮೋನಿಸ್, ಲೋಕೇಶ್ವರಿ ವಿನಯಚಂದ್ರ, ನಮಿತಾ ಪೂಜಾರಿ, ಅಶ್ರಫ್ ನೆರಿಯ, ಸಲೀಂ ಗುರುವಾಯನಕೆರೆ, ಸತೀಶ್ ಕುಮಾರ್ ಕಾಶಿಪಟ್ಣ, ಪ್ರಶಾಂತ ವೇಗಸ್, ಮನೋಹರ ಕುಮಾರ್ ಇಳಂತಿಲ, ಜಗದೀಶ್ ಡಿ, ಅಭಿನಂದನ್ ಹರೀಶ್, ಯು.ಎ ಹಮೀದ್, ಹನೀಫ್, ಜೈಸನ್ ಬಟ್ಯಾಲ್ ಬಿ.ಕೆ ವಸಂತ, ವಂದನಾ ಭಂಡಾರಿ, ಮಹಮ್ಮದ್ ರಫಿ ಬೆಳ್ತಂಗಡಿ, ಪ್ರಶಾಂತ ಮಚ್ವಿನ, ಪದ್ಮನಾಭ ಸಾಲಿಯಾನ್, ಬಿ.ಎಂ ಹಮೀದ್, ರಾಜಶೇಖರ ಶೆಟ್ಟಿ ಮಡಂತ್ಯಾರು, ಉಷಾಶರತ್, ಹಾಜೀರಾ, ಸೆಭಾಸ್ಟಿನ್ ಕಳೆಂಜ, ವಿನ್ಸೆಂಟ್ ಮಡಂತ್ಯಾರು, ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಮಟ್ಟದ ಪಕ್ಷದ ನಾಯಕರುಗಳು ಭಾಗವಹಿಸಲಿದ್ದಾರೆ.

Related posts

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!