23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ನ್ಯಾಕ್ ಸಂಸ್ಥೆಯು ಕಾಲೇಜಿಗೆ ನಾಲ್ಕನೇ ಆವರ್ತದಲ್ಲಿ ಪ್ರದಾನ ಮಾಡಿದ A++ ಮಾನ್ಯತಾ ಪತ್ರವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಏ ಕುಮಾರ್ ಹೆಗ್ಡೆಯವರು ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ಈ ವೇಳೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ ಚಂದ್ರ, ಡಾ. ಜಯಕುಮಾರ್ ಶೆಟ್ಟಿ ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya
error: Content is protected !!