25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಪ್ರಸ್ತುತ ವರ್ಷದಲ್ಲಿ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕವು ವಲಯ ತರಬೇತುದರಾದ ಮಂಗಳೂರು ಸಾಮ್ರಾಟ್ ಘಟಕದ ಜೆಸಿ ಅನುಷ್ಚಂದ್ರ ಹಾಗೂ ಉಡುಪಿಯ ಇಂದ್ರಾಳಿ ಘಟಕದ ಜೆಸಿ ಶೋಭಾ ಮನೋಜ್ ಇವರಿಂದ ಸೋಶಿಯಲ್ ಮೀಡಿಯಾದ ಪರಿಣಾಮಗಳು ಹಾಗೂ values and ethics ಬಗ್ಗೆ ತರಬೇತಿಯನ್ನು ನಡೆಸಲಾಯಿತು.

ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷ JC HGF ರಂಜಿತ್ ಎಚ್ ಡಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಜೆ ಸಿ ಪ್ರಸಾದ್ ಬಿ ಎಸ್, ಪೂರ್ವ ಅಧ್ಯಕ್ಷರಾದ ಜೆಸಿ ನಾರಾಯಣ ಶೆಟ್ಟಿ, ಘಟಕದ ಅಧ್ಯಕ್ಷರಾದ ಜೆ ಸಿ ಹೇಮಾವತಿ ಮತ್ತು ಜೆಸಿ ಪ್ರೀತಮ್ ಶೆಟ್ಟಿ, ಸದಸ್ಯರುಗಳಾದ ಜೆಸಿ ವಿನಾಯಕ್, ಜೆಸಿ ಶೈಲೇಶ್, ರಶ್ಮಿ, ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಸೃಜನ ರೈ ಧನ್ಯವಾದ ಸಲ್ಲಿಸಿದರು.

Related posts

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya
error: Content is protected !!