30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

ಬೆಳ್ತಂಗಡಿ: 2023ರ ವಿಧಾನ ಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಇಂದು ಎ. 22 ರಂದು ಮನೆ ಭೇಟಿಯ ಮೂಲಕ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದರು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ವೇಣೂರಿನಿಂದ ಪ್ರಚಾರ ಕಾರ್ಯ ಆರಂಭಿಸಿದ ಶಾಸಕರು 10 ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ದಿನ ವಿಡೀ ಶಾಸಕರು

ಬಜಿರೆ,ಗುಂಡೂರಿ,ಆರಂಬೋಡಿ,ಹೊಸಂಗಡಿ, ಬಡಕೋಡಿ, ಕಾಶಿಪಟ್ಟ,ಪೆರಾಡಿ,ನಾರಾವಿ, ಕುತ್ತೂರು,ಕೊಕ್ರಾಡಿ,ಸಾವ್ಯ,ಅಂಡಿಂಜೆ ಗ್ರಾಮಗಳ ಮನೆ ಭೇಟಿ ನಡೆಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿ,ಮೋದಿ ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಅರಿವುಮೂಡಿಸಿ,


ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸುತ್ತಿದ್ದಾರೆ: ಹರೀಶ್ ಪೂಂಜ

ಇಂದು ನಮ್ಮಮನೆಮನೆ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ನಾವು ಸಂಘಟನಾತ್ಮಕವಾಗಿ ಬಲಿಷ್ಠವಾಗಿರುವ ಕಾರಣ ಕಟ್ಟ ಕಡೆಯ ಕಾರ್ಯಕರ್ತರನ್ನೂ ತಲುಪಲು ನಮ್ಮಿಂದ ಸಾಧ್ಯವಾಗುತ್ತಿದೆ.ಇಂದಿನ ಮೊದಲ ದಿನದ ಮನೆ ಭೇಟಿಯ ವೇಳೆ ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸಿದ್ದಾರೆ.ನಮ್ಮಕಾರ್ಯಕರ್ತರು ಅತ್ಯುತ್ಸಾಹದಿಂದ ಕೆಲಸಮಾಡುತ್ತಿದ್ದು ಕಾರ್ಯಕರ್ತರ ಉತ್ಸಾಹ ನೋಡಿ ತುಂಬಾ ಸಂತೋಷವಾಯಿತು
-ಹರೀಶ್ ಪೂಂಜ

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!