25.7 C
ಪುತ್ತೂರು, ಬೆಳ್ತಂಗಡಿ
March 7, 2026
ಚುನಾವಣೆರಾಜಕೀಯ

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಕೇಶವ ಪಿಲ್ಯ , ದ ಕ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಎನ್. ಸಿ ಸಂಜೀವ ನೆರಿಯ, ಪ್ರವೀಣ್ ಬರಾಯ, ಸೇಸಪ್ಪ ಬರಾಯ, ಲಿಂಗಪ್ಪ ನೆರಿಯ,ಪ್ರವೀಣ ನಿನ್ನಿಕಲ್ಲು
ರವರು ತಮ್ಮ ಸಂಗಡಿಗರೊಂದಿಗೆ ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು.

Related posts

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!