ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ by Suddi UdayaApril 23, 2023April 23, 2023 Share0 ಕಡಿರುದ್ಯಾವರ ಗ್ರಾಮದ ಜೋಡು ನೆರಳು ನಿವಾಸಿ ಕೃಷ್ಣ ನಾಯಕ್(59ವ.) ಅಲ್ಪ ಕಾಲದ ಅಸೌಖ್ಯದಿಂದ ಏ.23ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಂಗಾಡಿ ಸಿಎ ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಪತ್ನಿ ಪುತ್ರಿ ಹಾಗೂ ಪುತ್ರ ಇದ್ದಾರೆ Share this:PostPrintEmailTweetWhatsApp