30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಪ್ರಸ್ತುತ ವರ್ಷದಲ್ಲಿ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕವು ವಲಯ ತರಬೇತುದರಾದ ಮಂಗಳೂರು ಸಾಮ್ರಾಟ್ ಘಟಕದ ಜೆಸಿ ಅನುಷ್ಚಂದ್ರ ಹಾಗೂ ಉಡುಪಿಯ ಇಂದ್ರಾಳಿ ಘಟಕದ ಜೆಸಿ ಶೋಭಾ ಮನೋಜ್ ಇವರಿಂದ ಸೋಶಿಯಲ್ ಮೀಡಿಯಾದ ಪರಿಣಾಮಗಳು ಹಾಗೂ values and ethics ಬಗ್ಗೆ ತರಬೇತಿಯನ್ನು ನಡೆಸಲಾಯಿತು.

ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷ JC HGF ರಂಜಿತ್ ಎಚ್ ಡಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಜೆ ಸಿ ಪ್ರಸಾದ್ ಬಿ ಎಸ್, ಪೂರ್ವ ಅಧ್ಯಕ್ಷರಾದ ಜೆಸಿ ನಾರಾಯಣ ಶೆಟ್ಟಿ, ಘಟಕದ ಅಧ್ಯಕ್ಷರಾದ ಜೆ ಸಿ ಹೇಮಾವತಿ ಮತ್ತು ಜೆಸಿ ಪ್ರೀತಮ್ ಶೆಟ್ಟಿ, ಸದಸ್ಯರುಗಳಾದ ಜೆಸಿ ವಿನಾಯಕ್, ಜೆಸಿ ಶೈಲೇಶ್, ರಶ್ಮಿ, ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಸೃಜನ ರೈ ಧನ್ಯವಾದ ಸಲ್ಲಿಸಿದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya
error: Content is protected !!