September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಪ್ರಸ್ತುತ ವರ್ಷದಲ್ಲಿ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕವು ವಲಯ ತರಬೇತುದರಾದ ಮಂಗಳೂರು ಸಾಮ್ರಾಟ್ ಘಟಕದ ಜೆಸಿ ಅನುಷ್ಚಂದ್ರ ಹಾಗೂ ಉಡುಪಿಯ ಇಂದ್ರಾಳಿ ಘಟಕದ ಜೆಸಿ ಶೋಭಾ ಮನೋಜ್ ಇವರಿಂದ ಸೋಶಿಯಲ್ ಮೀಡಿಯಾದ ಪರಿಣಾಮಗಳು ಹಾಗೂ values and ethics ಬಗ್ಗೆ ತರಬೇತಿಯನ್ನು ನಡೆಸಲಾಯಿತು.

ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷ JC HGF ರಂಜಿತ್ ಎಚ್ ಡಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಜೆ ಸಿ ಪ್ರಸಾದ್ ಬಿ ಎಸ್, ಪೂರ್ವ ಅಧ್ಯಕ್ಷರಾದ ಜೆಸಿ ನಾರಾಯಣ ಶೆಟ್ಟಿ, ಘಟಕದ ಅಧ್ಯಕ್ಷರಾದ ಜೆ ಸಿ ಹೇಮಾವತಿ ಮತ್ತು ಜೆಸಿ ಪ್ರೀತಮ್ ಶೆಟ್ಟಿ, ಸದಸ್ಯರುಗಳಾದ ಜೆಸಿ ವಿನಾಯಕ್, ಜೆಸಿ ಶೈಲೇಶ್, ರಶ್ಮಿ, ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಸೃಜನ ರೈ ಧನ್ಯವಾದ ಸಲ್ಲಿಸಿದರು.

Related posts

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya
error: Content is protected !!