23.6 C
ಪುತ್ತೂರು, ಬೆಳ್ತಂಗಡಿ
May 19, 2025
ಅಪರಾಧ ಸುದ್ದಿ

ಪುದುವೆಟ್ಟು: ಹೊಳೆಗೆ‌ ಸ್ನಾನಕ್ಕೆ ಹೋದ ವ್ಯಕ್ತಿ ನಾಪತ್ತೆ

ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪುದುವೆಟ್ಟಿನ ಶಾಂತ್ಯಾರು ಎಂಬಲ್ಲಿ ಭಾನುವಾರ ನಡೆದಿದೆ.
ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ.ಎಂ. (35) ಎಂಬಾತ ಅಣಿಯೂರು ಹೊಳೆಯ ಗುಂಡಿಯಲ್ಲಿ ನೀರಲ್ಲಿ ಸ್ನಾನ ಕ್ಕೆ ಹೋದವರು ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

Suddi Udaya

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ಬಾಲಕಿ ಮೇಲೆ ಅತ್ಯಚಾರ ಪ್ರಕರಣ ಬೆಳ್ತಂಗಡಿ ಆರೋಪಿಗೆ ಕಠಿಣ ಶಿಕ್ಷೆ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!