ಪುದುವೆಟ್ಟು: ಹೊಳೆಗೆ‌ ಸ್ನಾನಕ್ಕೆ ಹೋದ ವ್ಯಕ್ತಿ ನಾಪತ್ತೆ

Suddi Udaya

ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪುದುವೆಟ್ಟಿನ ಶಾಂತ್ಯಾರು ಎಂಬಲ್ಲಿ ಭಾನುವಾರ ನಡೆದಿದೆ.
ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ.ಎಂ. (35) ಎಂಬಾತ ಅಣಿಯೂರು ಹೊಳೆಯ ಗುಂಡಿಯಲ್ಲಿ ನೀರಲ್ಲಿ ಸ್ನಾನ ಕ್ಕೆ ಹೋದವರು ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Comment

error: Content is protected !!