25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಪುದುವೆಟ್ಟು: ಹೊಳೆಗೆ‌ ಸ್ನಾನಕ್ಕೆ ಹೋದ ವ್ಯಕ್ತಿ ನಾಪತ್ತೆ

ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪುದುವೆಟ್ಟಿನ ಶಾಂತ್ಯಾರು ಎಂಬಲ್ಲಿ ಭಾನುವಾರ ನಡೆದಿದೆ.
ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ.ಎಂ. (35) ಎಂಬಾತ ಅಣಿಯೂರು ಹೊಳೆಯ ಗುಂಡಿಯಲ್ಲಿ ನೀರಲ್ಲಿ ಸ್ನಾನ ಕ್ಕೆ ಹೋದವರು ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

Suddi Udaya

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya
error: Content is protected !!