ಅಪರಾಧ ಸುದ್ದಿ

ಪುದುವೆಟ್ಟು: ಹೊಳೆಗೆ‌ ಸ್ನಾನಕ್ಕೆ ಹೋದ ವ್ಯಕ್ತಿ ನಾಪತ್ತೆ

ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪುದುವೆಟ್ಟಿನ ಶಾಂತ್ಯಾರು ಎಂಬಲ್ಲಿ ಭಾನುವಾರ ನಡೆದಿದೆ.
ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ.ಎಂ. (35) ಎಂಬಾತ ಅಣಿಯೂರು ಹೊಳೆಯ ಗುಂಡಿಯಲ್ಲಿ ನೀರಲ್ಲಿ ಸ್ನಾನ ಕ್ಕೆ ಹೋದವರು ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಭಾರೀ ಮಳೆ: ಕಾಯರ್ತಡ್ಕ – ಪುತ್ಯೆ ಸೇತುವೆ ಮೂಲಕ ಸಂಚಾರ ಸ್ಥಗಿತ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!