April 2, 2025
ತಾಲೂಕು ಸುದ್ದಿ

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

ಬೆಳ್ತಂಗಡಿ: 2023ರ ವಿಧಾನ ಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಇಂದು ಎ. 22 ರಂದು ಮನೆ ಭೇಟಿಯ ಮೂಲಕ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದರು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ವೇಣೂರಿನಿಂದ ಪ್ರಚಾರ ಕಾರ್ಯ ಆರಂಭಿಸಿದ ಶಾಸಕರು 10 ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ದಿನ ವಿಡೀ ಶಾಸಕರು

ಬಜಿರೆ,ಗುಂಡೂರಿ,ಆರಂಬೋಡಿ,ಹೊಸಂಗಡಿ, ಬಡಕೋಡಿ, ಕಾಶಿಪಟ್ಟ,ಪೆರಾಡಿ,ನಾರಾವಿ, ಕುತ್ತೂರು,ಕೊಕ್ರಾಡಿ,ಸಾವ್ಯ,ಅಂಡಿಂಜೆ ಗ್ರಾಮಗಳ ಮನೆ ಭೇಟಿ ನಡೆಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿ,ಮೋದಿ ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಅರಿವುಮೂಡಿಸಿ,


ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸುತ್ತಿದ್ದಾರೆ: ಹರೀಶ್ ಪೂಂಜ

ಇಂದು ನಮ್ಮಮನೆಮನೆ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ನಾವು ಸಂಘಟನಾತ್ಮಕವಾಗಿ ಬಲಿಷ್ಠವಾಗಿರುವ ಕಾರಣ ಕಟ್ಟ ಕಡೆಯ ಕಾರ್ಯಕರ್ತರನ್ನೂ ತಲುಪಲು ನಮ್ಮಿಂದ ಸಾಧ್ಯವಾಗುತ್ತಿದೆ.ಇಂದಿನ ಮೊದಲ ದಿನದ ಮನೆ ಭೇಟಿಯ ವೇಳೆ ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸಿದ್ದಾರೆ.ನಮ್ಮಕಾರ್ಯಕರ್ತರು ಅತ್ಯುತ್ಸಾಹದಿಂದ ಕೆಲಸಮಾಡುತ್ತಿದ್ದು ಕಾರ್ಯಕರ್ತರ ಉತ್ಸಾಹ ನೋಡಿ ತುಂಬಾ ಸಂತೋಷವಾಯಿತು
-ಹರೀಶ್ ಪೂಂಜ

Related posts

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya
error: Content is protected !!