25.8 C
ಪುತ್ತೂರು, ಬೆಳ್ತಂಗಡಿ
March 6, 2026
ಚುನಾವಣೆರಾಜಕೀಯ

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ : ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾದ ಕೇಶವ ಪಿಲ್ಯ , ದ ಕ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಎನ್. ಸಿ ಸಂಜೀವ ನೆರಿಯ, ಪ್ರವೀಣ್ ಬರಾಯ, ಸೇಸಪ್ಪ ಬರಾಯ, ಲಿಂಗಪ್ಪ ನೆರಿಯ,ಪ್ರವೀಣ ನಿನ್ನಿಕಲ್ಲು
ರವರು ತಮ್ಮ ಸಂಗಡಿಗರೊಂದಿಗೆ ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು.

Related posts

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರೌಢ ಶಾಲಾ ಹುಡುಗಿಯರ ತ್ರೋಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!