22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಇಂದಬೆಟ್ಟು : ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ.

ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡವರು. ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದು, ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಆತ್ಮ ಹತ್ಯೆ ಮಾಡಿಕೊಳ್ಳಲು ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya
error: Content is protected !!