28.1 C
ಪುತ್ತೂರು, ಬೆಳ್ತಂಗಡಿ
September 10, 2026
ನಿಧನವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

ಬೆಳ್ತಂಗಡಿ: ಕಲ್ಮಂಜ‌ ಗ್ರಾಮದ ನಿಡಿಗಲ್ ನಿವಾಸಿ ಪ್ರಸ್ತುತ ಧರ್ಮಸ್ಥಳದಲ್ಲಿ ವಾಸವಾಗಿರುವ ಡಾ.ನಾರಾಯಣ ಪ್ರಭು (68)ಅಲ್ಪಕಾಲದ ಅಸೌಖ್ಯದಿಂದ ಏ. 22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ವಿಭಾಗದಲ್ಲಿ ಸುಮಾರು 25 ವರ್ಷಕ್ಕೂ ಅಧಿಕ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಇವರು ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಸಂಚಾರಿ ವೈದ್ಯ ಎಂದು ಖ್ಯಾತರಾಗಿದ್ದ ,ಎರಡು ಲಕ್ಷಕ್ಕೂ ಮಿಕ್ಕಿ ರೋಗಿಗಳಿಗೆ ಚಿಕಿತ್ಸೆ ನೀಡಿ ಗುಣಪಡಿಸಿದ್ದರು.

ಇವರ ಕುಟುಂಬದ ಆಡಳಿತದಲ್ಲಿರುವ ನಿಡಿಗಲ್ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

Related posts

ಗುರುವಾಯನಕೆರೆಯಲ್ಲಿ ಪತ್ತೆಯಾದ ಅಪರಿಚಿತ ಗಂಡಸಿನ ಗುರುತು ಪತ್ತೆಗೆ ಮನವಿ

Suddi Udaya

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!