July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಪ್ರಸ್ತುತ ವರ್ಷದಲ್ಲಿ ಹಲವಾರು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕವು ವಲಯ ತರಬೇತುದರಾದ ಮಂಗಳೂರು ಸಾಮ್ರಾಟ್ ಘಟಕದ ಜೆಸಿ ಅನುಷ್ಚಂದ್ರ ಹಾಗೂ ಉಡುಪಿಯ ಇಂದ್ರಾಳಿ ಘಟಕದ ಜೆಸಿ ಶೋಭಾ ಮನೋಜ್ ಇವರಿಂದ ಸೋಶಿಯಲ್ ಮೀಡಿಯಾದ ಪರಿಣಾಮಗಳು ಹಾಗೂ values and ethics ಬಗ್ಗೆ ತರಬೇತಿಯನ್ನು ನಡೆಸಲಾಯಿತು.

ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷ JC HGF ರಂಜಿತ್ ಎಚ್ ಡಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಜೆ ಸಿ ಪ್ರಸಾದ್ ಬಿ ಎಸ್, ಪೂರ್ವ ಅಧ್ಯಕ್ಷರಾದ ಜೆಸಿ ನಾರಾಯಣ ಶೆಟ್ಟಿ, ಘಟಕದ ಅಧ್ಯಕ್ಷರಾದ ಜೆ ಸಿ ಹೇಮಾವತಿ ಮತ್ತು ಜೆಸಿ ಪ್ರೀತಮ್ ಶೆಟ್ಟಿ, ಸದಸ್ಯರುಗಳಾದ ಜೆಸಿ ವಿನಾಯಕ್, ಜೆಸಿ ಶೈಲೇಶ್, ರಶ್ಮಿ, ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಸೃಜನ ರೈ ಧನ್ಯವಾದ ಸಲ್ಲಿಸಿದರು.

Related posts

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya
error: Content is protected !!