30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಪುದುವೆಟ್ಟು: ಹೊಳೆಗೆ‌ ಸ್ನಾನಕ್ಕೆ ಹೋದ ವ್ಯಕ್ತಿ ನಾಪತ್ತೆ

ಪುದುವೆಟ್ಟು : ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಪುದುವೆಟ್ಟಿನ ಶಾಂತ್ಯಾರು ಎಂಬಲ್ಲಿ ಭಾನುವಾರ ನಡೆದಿದೆ.
ತೋಟತ್ತಾಡಿ ಸಮೀಪದ ಕಂಚರಿ ಕಂಡ ಎಂಬಲ್ಲಿನ ಜೈಸನ್ ಪಿ.ಎಂ. (35) ಎಂಬಾತ ಅಣಿಯೂರು ಹೊಳೆಯ ಗುಂಡಿಯಲ್ಲಿ ನೀರಲ್ಲಿ ಸ್ನಾನ ಕ್ಕೆ ಹೋದವರು ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಮೃತ್ಯು: ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದ ರಕ್ಷಿತಾ ಹಾಗೂ ಲಾವಣ್ಯ

Suddi Udaya

ಧರ್ಮಸ್ಥಳ ಮುಂಡ್ರುಪಾಡಿಯಲ್ಲಿ ಬೈಕಿಗೆ ಲಾರಿ ಡಿಕ್ಕಿ : ಬೈಕ್ ಸವಾರ ಬೆಳ್ತಂಗಡಿ ಖಾಸಗಿ ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ ಮೃತ್ಯು: ಸಹ ಸವಾರ ಖಾಸಗಿ ಸವೆ೯ಯರ್ ವಿಶ್ವನಾಥ್ ರಾವ್ ಗೆ ಗಾಯ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!