ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಬಳಂಜ: ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮ ಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಉಡುಪಿಯ ಪ್ರಸನ್ನ ಆಚಾರ್ ಅವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆ ನಡೆಯಿತು.ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್, ಅನಿವಾಸಿ ಭಾರತೀಯ ಉದ್ಯೋಗಿ ಪ್ರಕಾಶ್ ವೇಣೂರು, ಊರ ಭಕ್ತರು ಉಪಸ್ಥಿತರಿದ್ದರು.

Leave a Comment

error: Content is protected !!