July 23, 2026
ತಾಲೂಕು ಸುದ್ದಿ

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

ಬೆಳ್ತಂಗಡಿ: 2023ರ ವಿಧಾನ ಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಇಂದು ಎ. 22 ರಂದು ಮನೆ ಭೇಟಿಯ ಮೂಲಕ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದರು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ವೇಣೂರಿನಿಂದ ಪ್ರಚಾರ ಕಾರ್ಯ ಆರಂಭಿಸಿದ ಶಾಸಕರು 10 ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ದಿನ ವಿಡೀ ಶಾಸಕರು

ಬಜಿರೆ,ಗುಂಡೂರಿ,ಆರಂಬೋಡಿ,ಹೊಸಂಗಡಿ, ಬಡಕೋಡಿ, ಕಾಶಿಪಟ್ಟ,ಪೆರಾಡಿ,ನಾರಾವಿ, ಕುತ್ತೂರು,ಕೊಕ್ರಾಡಿ,ಸಾವ್ಯ,ಅಂಡಿಂಜೆ ಗ್ರಾಮಗಳ ಮನೆ ಭೇಟಿ ನಡೆಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿ,ಮೋದಿ ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಅರಿವುಮೂಡಿಸಿ,


ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸುತ್ತಿದ್ದಾರೆ: ಹರೀಶ್ ಪೂಂಜ

ಇಂದು ನಮ್ಮಮನೆಮನೆ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ನಾವು ಸಂಘಟನಾತ್ಮಕವಾಗಿ ಬಲಿಷ್ಠವಾಗಿರುವ ಕಾರಣ ಕಟ್ಟ ಕಡೆಯ ಕಾರ್ಯಕರ್ತರನ್ನೂ ತಲುಪಲು ನಮ್ಮಿಂದ ಸಾಧ್ಯವಾಗುತ್ತಿದೆ.ಇಂದಿನ ಮೊದಲ ದಿನದ ಮನೆ ಭೇಟಿಯ ವೇಳೆ ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸಿದ್ದಾರೆ.ನಮ್ಮಕಾರ್ಯಕರ್ತರು ಅತ್ಯುತ್ಸಾಹದಿಂದ ಕೆಲಸಮಾಡುತ್ತಿದ್ದು ಕಾರ್ಯಕರ್ತರ ಉತ್ಸಾಹ ನೋಡಿ ತುಂಬಾ ಸಂತೋಷವಾಯಿತು
-ಹರೀಶ್ ಪೂಂಜ

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!