23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

ಬೆಳ್ತಂಗಡಿ: 2023ರ ವಿಧಾನ ಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಹರೀಶ್ ಪೂಂಜ ಅವರು ಇಂದು ಎ. 22 ರಂದು ಮನೆ ಭೇಟಿಯ ಮೂಲಕ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದರು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ ವೇಣೂರಿನಿಂದ ಪ್ರಚಾರ ಕಾರ್ಯ ಆರಂಭಿಸಿದ ಶಾಸಕರು 10 ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.
ದಿನ ವಿಡೀ ಶಾಸಕರು

ಬಜಿರೆ,ಗುಂಡೂರಿ,ಆರಂಬೋಡಿ,ಹೊಸಂಗಡಿ, ಬಡಕೋಡಿ, ಕಾಶಿಪಟ್ಟ,ಪೆರಾಡಿ,ನಾರಾವಿ, ಕುತ್ತೂರು,ಕೊಕ್ರಾಡಿ,ಸಾವ್ಯ,ಅಂಡಿಂಜೆ ಗ್ರಾಮಗಳ ಮನೆ ಭೇಟಿ ನಡೆಸಿ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿ,ಮೋದಿ ಹಾಗೂ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಅರಿವುಮೂಡಿಸಿ,


ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸುತ್ತಿದ್ದಾರೆ: ಹರೀಶ್ ಪೂಂಜ

ಇಂದು ನಮ್ಮಮನೆಮನೆ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ನಾವು ಸಂಘಟನಾತ್ಮಕವಾಗಿ ಬಲಿಷ್ಠವಾಗಿರುವ ಕಾರಣ ಕಟ್ಟ ಕಡೆಯ ಕಾರ್ಯಕರ್ತರನ್ನೂ ತಲುಪಲು ನಮ್ಮಿಂದ ಸಾಧ್ಯವಾಗುತ್ತಿದೆ.ಇಂದಿನ ಮೊದಲ ದಿನದ ಮನೆ ಭೇಟಿಯ ವೇಳೆ ಕ್ಷೇತ್ರದ ಜನರು ಪ್ರೀತಿ, ಆದರಗಳಿಂದ ಸ್ವಾಗತಿಸಿದ್ದಾರೆ.ನಮ್ಮಕಾರ್ಯಕರ್ತರು ಅತ್ಯುತ್ಸಾಹದಿಂದ ಕೆಲಸಮಾಡುತ್ತಿದ್ದು ಕಾರ್ಯಕರ್ತರ ಉತ್ಸಾಹ ನೋಡಿ ತುಂಬಾ ಸಂತೋಷವಾಯಿತು
-ಹರೀಶ್ ಪೂಂಜ

Related posts

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya
error: Content is protected !!