25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಬೆಳ್ತಂಗಡಿ ಘಟಕವೂ ಹಲವಾರು ಬಡ ಕುಟುಂಬಕ್ಕೆ ಸಹಕಾರವನ್ನು ನೀಡುತ್ತಾ ಬ್ರಹ್ಮ ಶ್ರೀ ಸೇವಾ ನಿಧಿಯಿಂದ 47ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪರೋಡಿತ್ತಾಯಕಟ್ಟೆ ಬಳಿಯ ಮಾನ್ಯ ಳ ಮನೆಗ ಬೇಟಿ ನೀಡಿ ನೀಡಲಾಯಿತು.

ಮಾನ್ಯಳು ಸುಮಾರು 6 ವರ್ಷ ಪ್ರಾಯದವಳಾಗಿದ್ದು ,ಅಂಗವೈಕಲ್ಯಕ್ಕೆ ತುತ್ತಾಗಿದ್ದು, ಮಾನ್ಯಳ ಕುಟುಂಬದಲ್ಲಿ ತಂದೆ ಕೆಲಸಕ್ಕೆ ಹೋಗುತ್ತಿದ್ದು,ತಾಯಿ ಮಾನ್ಯಳ ಆರೈಕೆಯಲ್ಲಿ ತೊಡಗಿರುತ್ತಾರೆ.ಮಾನ್ಯಳ ಮುಂದಿನ ಆರೋಗ್ಯಕ್ಕೆ ವೆಚ್ಚ ಭರಿಸಲು ಸಾಧ್ಯವಾಗದೇ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಮನವಿ ನೀಡಿರುತ್ತಾರೆ ಈ ಕೂಡಲೇ ಮಾನ್ಯಳ ಮನೆಯ ಸಮಸ್ಯೆಯನ್ನು ಅರಿತ ಬಿರುವೆರ್ ಕುಡ್ಲ ಘಟಕವೂ ಎಲ್ಲಾ ಸದಸ್ಯರ ಹಾಗೂ ದಾನಿಗಳ ಸಹಕಾರದಿಂದ ರೂ.15 ಸಾವಿರ ಸಹಾಯಧನ ಚೆಕ್ಕ್ ನ್ನು ಸುವರ್ಣ ಪ್ರತಿಷ್ಠಾನ ಮುಖ್ಯಸ್ಥರಾದ ಸಂಪತ್.ಬಿ ಸುವರ್ಣ ಇವರು ನೀಡಿದರು .ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಉಜಿರೆ ,ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಮದ್ದಡ್ಕ,ಶ್ರೀ ಕೊಯ್ಯೂರು ಹಾಗೂ ಪವನ್ ಕಟ್ಟೆ ಉಪಸ್ಥಿತರಿದ್ದರು

Related posts

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!